ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಆಗಸ್ಟ್ 9ರಂದು ಮಂಗಳೂರಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿಯಲ್ಲಿ ಪ್ರಚಾರಂದೋಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಕೇಂದ್ರದ ನರೇಂದ್ರ ಮೋದಿ
ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ಕೂಲಿ ಪಾವತಿಗಾಗಿ ಆಗ್ರಹಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೆÇೀ ಬಳಿ ಪ್ರತಿಭಟನೆ ನಡೆಸಿದರು. ಬೀಡಿ ಫೆಡರೇಶನ್ ನ ಜಿಲ್ಲಾಧ್ಯಕ್ಷ ವಸಂತ ಆಚಾರಿ ಪ್ತತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬೀಡಿ