ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನನ್ನ ಮೇಲೆ ಹಲ್ಲೆಗೆ ಸಂಚು ನಡೆಸಿದ್ದಾರೆ ಎಂದು ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮದ್ ಖಾನ್ ಆರೋಪ ಮಾಡಿದ್ದಾರೆ. ದಿಲ್ಲಿಗೆ ಹೊರಟಿದ್ದ ರಾಜ್ಯಪಾಲರನ್ನು ವಿಮಾನ ನಿಲ್ದಾಣದ ಬಳಿ ತಡೆದ ಸಿಪಿಎಂ ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್ಎಫ್ಐನವರು ರಾಜ್ಯಪಾಲರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಕೂಡಲೆ ರಾಜ್ಯಪಾಲ
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೈವಳಿಕೆಗೆ ಆಗಮಿಸಿದ್ದ ನವ ಕೇರಳ ಯಾತ್ರೆಗೆ ಕೇರಳದ ಸಿಎಂ ಪಿಣರಾಯಿ ವಿಜಯ್ ಅವರು ಚಾಲನೆ ನೀಡಿದರು. ರಾಜ್ಯ ಸರಕಾರದ ಅಭಿವೃದ್ದಿಯನ್ನು ಕೊಂಡಾಡಿದ ಮುಖ್ಯಮಂತ್ರಿಯವರು ಕೇಂದ್ರ ಸರಕಾರವನ್ನು ಹಾಗೂ ಯುಡಿಎಫ್ನ ಬಗ್ಗೆ ಅಸಮಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಗಟ್ಟಿಯಾದ ಧ್ವನಿಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಲ್ಲೂ ರಾಜ್ಯ ಸರಕಾರ ಜಾರಿಗೆ ತಂದ ಯೋಜನೆಗಳು ಹಾಗೂ