ನ್ಯಾಶನಲ್ ಕಾನ್ಫರೆನ್ಸ್ನ ನಾಯಕ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ಇಂಡಿಯಾ ಮೈತ್ರಿ ಕೂಟವು ಸ್ಪಷ್ಟಪಡಿಸಿದೆ.ಶೇಖ್ ಅಬ್ದುಲ್ಲಾ, ಅವರ ಮಗ ಫಾರೂಕ್ ಅಬ್ದುಲ್ಲಾ ಹಾಗೂ ಮೊಮ್ಮಗ ಓಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದರು. ಈಗ ಅಲ್ಲಿ ಇಂಡಿಯಾ ಮೈತ್ರಿ ಕೂಟವು ಬಹುಮತ
ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ ಫಲಾನುಭವಿಗಳಿಗೆ ಪ್ರಯೋಜನ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲಾ ಮಟ್ಟದಲ್ಲಿ ಅನುಷ್ಟಾನ ಸಮಿತಿ ರಚನೆ ಮಾಡಿದ್ದೇವೆ. ಎಲ್ಲಾ ಅರ್ಹರಿಗೆ ಗ್ಯಾರೆಂಟಿ ತಲುಪಬೇಕು.
ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ
ಕುಂದಾಪುರ: ಅಡಕೆ ಬೆಳೆಯಲ್ಲಿ ಬಿಳಿಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲನೆ ನಡೆಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ ಬಳಿಕ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧಿಯ ಸಿಂಪಡನೆ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ. ಮೂಲರೋಗವನ್ನು ಪತ್ತೆಹಚ್ಚಿ ಅದರ ನಿವಾರಣೆಗೆ ಔಷಧಿಯನ್ನೂ
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ
ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ, ಜೊತೆಗೆ ಅವರನ್ನ ಗುರುತಿಸುವ ಕೆಲಸವನ್ನ ಕೂಡ ಅಧಿಕಾರಿಗಳು
ರಾಜ್ಯದಲ್ಲಿ ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು, ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇನ್ನು ಶಾಸಕ ಸತೀಶ್
ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. ತದ ನಂತರ ನಗರದ ವೆನ್ಲಾಕ್ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಮೆಡಿಸನ್
ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಮೀನುಗಾರಿಕೆ, ಬಂದರು ಹಾಗೂ
ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ