7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, “ಈ ವರ್ಷದ ಬಜೆಟ್ನಲ್ಲಿ ನಾವು 7ನೇ ವೇತನ ಆಯೋಗದ ವರದಿಗಾಗಿಯೇ ಹಣ ಮೀಸಲಿಟ್ಟಿದ್ದೇವೆ. ಆಯೋಗದ ಮಧ್ಯಂತರ ವರದಿ ಪಡೆದುಕೊಂಡ ನಂತರ ಅದನ್ನು
ಕೊರೋನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅಸೋಸಿಯೇಶನ್ ಮಂಗಳೂರು ಇವರಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅಧ್ಯಕ್ಷರಾದ ಸಂತೋಷ್ ಕಾಮತ್, ಕಾರ್ಯಕಾರಿಣಿ ಸದಸ್ಯರುಗಳಾದ ಸುಲೋಚನಾ ಭಟ್, ದಿನೇಶ್, ಕುಸುಮಾ ದೇವಾಡಿಗ, ಪ್ರಸಾದ್, ಸಯೀದ್