ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್
ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್ನಲ್ಲಿ ವಿದೇಶಗಳಲ್ಲಿ ನಡೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮಸ್ಕತ್ನಲ್ಲಿ ಆಯೋಜಿಸಲಾಗಿದ್ದು, ಈಗ ಚಿತ್ರದ ಪ್ರೀಮಿಯರ್ ಶೋ
ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ
ತುಳು ಚಿತ್ರರಂಗದ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ