ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ
ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಉತ್ತಮ ಆರೋಗ್ಯದ ದೃಷ್ಠಿಯಿಂದಲೋ ಅಥವಾ ಆರ್ಥಿಕವಾಗಿ ಹಿಂದುಳಿದುದರಿಂದ ಗ್ಲಾಸ್ ಅಥವಾ ಸ್ಟೀಲ್ ಲೋಟಗಳನ್ನು ತೆಗೆದುಕೊಳ್ಳಲು ಅಸಹಾಯಕರಾಗಿರುವುದರಿಂದಲೋ ಏನೋ ತೆಂಗಿನ ಗೆರಟೆಯಲ್ಲಿಯೇ ಚಹಾ, ನೀರು ಅಥವಾ ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದರು. ನಂತರದ ದಿನಗಳಲ್ಲಿ ನಾವು ಅಭಿವೃದ್ಧಿ ಹೊಂದುತ್ತಿದ್ದಂತೆ ಪ್ಲಾಸ್ಟಿಕ್ ಲೋಟ, ಸ್ಟೀಲ್ ಲೋಟ ಮತ್ತು ಪೇಪರ್ ಲೋಟಗಳಿಗೆ ಮಾರು ಹೋದೆವು. ಆದರೆ ಇದೀಗ ಮತ್ತೆ ನಾವು ಹಿಂದಿನ ಕಾಲದತ್ತ ಮುಖ