ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ. ಈ ವಿಚಾರವಾಗಿ ವಿದ್ಯಾರ್ಥಿನಿ ಜೋರಾಗಿ ಕೂಗಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದರು. ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದಾಗ, ವಿದ್ಯಾರ್ಥಿನಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ