Home Posts tagged # congress

ಪುತ್ತೂರು : ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು

ಶಕ್ತಿ ಯೋಜನೆಗೆ ಚಾಲನೆ : ಪ್ರಯಾಣಿಕರೊಂದಿಗೆ ಬಸ್ ನಲ್ಲಿ ಸಂಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರಾಜ್ಯದ‌ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆ ಎಸ್ ಆರ್ ಟಿ ಸಿ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಜೂನ್ 11ರ ರವಿವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ […]

‘ಸತ್ಯ ಒಪ್ಪಿಕೊಂಡ ಸಚಿವ ಚೆಲುವರಾಯಸ್ವಾಮಿಗೆ ನನ್ನ ಅಭಿನಂದನೆ’ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ, ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತೆ

ಖಾಸಗಿ ಬಸ್ ಮಹಿಳೆಯರಿಗೆ ಫ್ರೀ ಆಗಲಿ : ವಿ. ಸುನಿಲ್ ಕುಮಾರ್ ಟ್ವೀಟ್ ಖಂಡಿಸಿದ ಕಿಶನ್ ಹೆಗ್ಡೆ ಕೊಳ್ಕೆಬೈಲ್

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟೀ ಗೆ ನೂತನ ಸಾರಿಗೆ ಸಚಿವರಾದ ಡಾ. ರಾಮಲಿಂಗಾರೆಡ್ಡಿ ತೆರೆ ಎಳೆದಿದ್ದಾರೆ. ಮೇ 30 ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಮಹಿಳೆಯರು ಯಾವುದೇ ಷರತ್ತುಗಳಿಲ್ಲದೆ ಪ್ರಯಾಣಿಸಬಹುದು ಎಂದು ತಿಳಿಸಿದರು. ಆದರೆ ಈ ಗ್ಯಾರಂಟೀ ರಾಜ್ಯಾದ್ಯಂತ ಯಾವಾಗಿನಿಂದ ಜಾರಿಯಾಗಲಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್