Home Posts tagged #congress press

ಕಾಂಗ್ರೆಸ್‍ನವರು ಸರ್ಕಸ್ ಮಾಡಿದರೂ ಅಂಗಾರರ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ: ಬಿಜೆಪಿ ಹೇಳಿಕೆ

ಸುಳ್ಯ: ಸುಳ್ಯದಲ್ಲಿ ಕಳೆದ 6 ಬಾರಿ ಶಾಸಕರಾಗಿ ಸಚಿವರಾಗಿರುವ ಅಂಗಾರರ ವಿರುದ್ಧ ಸುಳ್ಯದ ಕಾಂಗ್ರೆಸಿಗರಿಗೆ ಕಳೆದ 30 ವರ್ಷಗಳಿಂದ ಯಾವುದೇ ಸರ್ಕಸ್ ಮಾಡಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಮುಂದೆಯೂ ಗೆಲ್ಲಲು ಸಾಧ್ಯವಿಲ್ಲ ಎಂದು ಸುಳ್ಯ ಬಿಜೆಪಿ ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಮತ್ತು ಸಿಎ ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ

ಲಸಿಕೆ ವಿಚಾರದಲ್ಲಿ ತಾರತಮ್ಯ ಯಾಕೆ-ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ 

 ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಂಚಿಕೆ,

ನಮ್ಮಲ್ಲಿ ಯಾವುದೇ ಬಣವಿಲ್ಲ, ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯ:ಮಂಗಳೂರಲ್ಲಿ ರಕ್ಷಾ ರಾಮಯ್ಯ

ನಮ್ಮಲ್ಲಿ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ತಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿದ್ದೆ. ಇದೀಗ ಹೈಕಮಾಂಡ್ ಅಧ್ಯಕ್ಷ ಸ್ಥಾನವನ್ನು ಮುಹಮ್ಮದ್ ನಲಪಾಡ್‌ಗೆ ಹಸ್ತಾಂತರಿಸುವಂತೆ ಸೂಚಿಸಿದೆ. ಅದರಂತೆ ಅಧಿಕಾರ ಹಸ್ತಾಂತರ ಮಾಡುವುದಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್