ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ.
ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ
ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ, ಹೀಗಾಗಿ ಗ್ಯಾರೆಂಟಿಗಳನ್ನು ಕೊಡುತ್ತ ಹೋಗುತ್ತಾರೆ. ಇವು ಧಾರವಾಹಿಗಳಿದ್ದ ಹಾಗೆ, ವಾರ ವಾರ ಬಿಡುಗಡೆಯಾಗುತ್ತ ಹೋಗುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರೆಂಟ್ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ಭರವಸೆ ನೀಡಿದ್ದಾರೆ. ರಾಜ್ಯದ ಬಜೆಟ್ ಗಾತ್ರ
ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ಪೆರ್ಲಂಪಾಡಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ಬಂದಾಗ
ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ
ಮಂಜೇಶ್ವರ : ಎಲ್ಲವನ್ನೂ ಸರಿಪಡಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕೇರಳದ ಎಡರಂಗ ಸರಕಾರವು ದಿನನಿತ್ಯ ಒಂದೊಂದು ರೀತಿಯ ತೆರಿಗೆಗಳನ್ನು ಹೇರಿ ಜನತೆಯನ್ನು ಸುಲಿಯುತ್ತಿದ್ದು, ಈ ತುಘಲಕ್ ಸರಕಾರ ತೊಲಗದೆ ಜನತೆ ನೆಮ್ಮದಿ ಕಾಣಲಾರರು ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದರು. ರಾಜ್ಯ ಸರಕಾರದ ತೆರಿಗೆ ಸುಲಿಗೆ ಪ್ರತಿಭಟಿಸಿ ಯುಡಿಎಫ್ ಪೈವಳಿಕೆ ಪಂಚಾಯತ್ ಸಮಿತಿ ಆಶ್ರಯದಲ್ಲಿ ಪೈವಳಿಕೆ ಪಂಚಾಯತ್ ಕಚೇರಿ ಮುಂಭಾಗದಲ್ಲಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರದಲ್ಲಿ ವಿನಂತಿಸಿದರು. ಅಶೋಕ್ ಕುಮಾರ್ ರೈ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
“ ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು.ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ,