ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ
ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ
2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ
ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದ
ಕೊರೊನಾ ಹಿನ್ನಲೆ ಲಾಕ್ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಬಸ್ ಮಾಲಕರು ಸರ್ಕಾರದ ಜೊತೆ ಮಾತುಕತೆ ನಂತರ ಇಂದಿನಿಂದ ತಮ್ಮ ಸಂಚಾರ ಆರಂಭಿಸಿಲು