ಪಡುಬಿದ್ರಿ:ಪಡುಬಿದ್ರಿಯ ದೀನ್ ಸ್ಟ್ರೀಟ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ಮೌಲ್ಯದ ರಾಡೋ ವಾಚನ್ನು ಕದ್ದೊಯ್ದ ಘಟನೆ ದಿನಾಂಕ 27/01/2026 ಮಂಗಳವಾರದಂದು ತಡರಾತ್ರಿ ನಡೆದಿದೆ. ಪಡುಬಿದ್ರಿಯ ದೀನ್ ಸ್ಟ್ರೀಟ್ ನಲ್ಲಿರುವ ಅಪ್ತಾಬ್ ಮಂಜಿಲ್ ಹೆಸರಿನ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ
ನಿನ್ನೆ ರಾತ್ರಿ ಸುಮಾರು 10-30 ಗಂಟೆಗೆ ಭಟ್ಕಳದಿಂದ ಶಿರೂರು ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿರುವ ಗೋವನ್ನು ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರ ಅದನ್ನು ಪೋಲಿಸರಿಗೆ ಮಾಹಿತಿ ನೀಡಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಗೋಕಳ್ಳರನ್ನು ಶಿರೂರಿನ ಕರ್ಕಿಕಳಿ ಕೇರಿ ವಠಾರದಲ್ಲಿ ವಾಹನವನ್ನು ಬಿಟ್ಟು ಗೋಕಳ್ಳರು ಪರಾರಿಯಾಗಿರುತ್ತಾರೆ , ರಾತ್ರಿ ಆ ಸಮಯದಲ್ಲಿ ವಿಷಯವನ್ನು ತಿಳಿದಂತ ಸುಧಾಕರ್ ಶೆಟ್ಟಿ ನೆಲ್ಯಾಡಿ , ಹಿಂದೂ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಆಗಮಿಸಿ
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ. ಹಲವಾರು ಬಾರಿ ದೂರು ನೀಡಿದರೂ




















