Home Posts tagged #CPIM

ಕಾಸರಗೋಡಿನಲ್ಲಿ ಬಿಸಿಯೇರುತ್ತಿರುವ ಲೋಕ ಸಭಾ ಚುನಾವಣಾ ಕಣ : ಪ್ರಚಾರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಮೇಲುಗೈ

ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ

ಉಳ್ಳಾಲ: ಸಿಪಿಐಎಂ ಹಿರಿಯ ಮುಖಂಡ ನಾರಾಯಣ ತಲಪಾಡಿ ನಿಧನ

ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ( 68) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ಸಾಗುವಾಗ ಹೃದಯಾಘಾತ ಉಂಟಾಗಿದೆ.ಇವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ಸದಸ್ಯರು, ದಲಿತ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾ ಸದಸ್ಯರು, ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವಲಯ ಸಮಿತಿ ಸದಸ್ಯ, ಕೆಪಿಆರ್ ಎಸ್ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಕೋಟೆಕಾರು

ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನ

ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು. ಮಂಜೇಶ್ವರ ಪಂಚಾಯತ್‌ನ ವತಿಯಿಂದ ನಡೆದ ಶುಚಿತ್ವ ಮಿಷನ್‌ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜೇಶ್ವರದ ರಾಜಕೀಯ ವಲಯದಲ್ಲಿ ಬಿ.ವಿ.ರಾಜನ್ ವಿಶೇಷ ವ್ಯಕ್ತಿತ್ವದೊಂದಿಗೆ ಗುರುತಿಸಿದವರು. ಈ ಪ್ರದೇಶದಲ್ಲಿ ಸಿಪಿಐ ಚಳುವಳಿಯಲ್ಲಿ ದಿ.ಕಾಮ್ರೇಡ್ ಡಾ.ಸುಬ್ಬರಾವ್ ರವರ ಕಾಲಘಟ್ಟದಿಂದಲೇ ಮುಂಚೂಣಿಯಲ್ಲಿ

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ,ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್: ಸಿಪಿಐಎಂ ಬೆಂಬಲಿತೆ ರಾಧ ಅಧ್ಯಕ್ಷೆ, ಬಿಜೆಪಿಯ ಬೆಂಬಲಿತ ದಯಾನಂದ ಉಪಾಧ್ಯಕ್ಷರಾಗಿ ಆಯ್ಕೆ

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್ ನಲ್ಲಿ ಗುರುವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯನೋರ್ವ ಅಡ್ಡ ಮತದಾನದ ಮಾಡಿದ ಪರಿಣಾಮವಾಗಿ ಸಿಪಿಐಎಂ ಬೆಂಬಲಿತ ಸದಸ್ಯೆ ರಾಧಾ ಅವರು ಅಧ್ಯಕ್ಷೆಯಾಗಿ ಹಾಗೂ 11 ಜನ ಸದಸ್ಯರ ಬೆಂಬಲವಿರುವ ಬಿಜೆಪಿಯ ದಯಾನಂದ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸಿಪಿಐಎಂ ಬೆಂಬಲಿತೆ ರಾಧಾ ಅವರು ಪುತ್ತಿಗೆ ಪಂಚಾಯತ್ ನಲ್ಲಿ ಸಿಪಿಐಎಂನ ಓರ್ವರೇ ಸದಸ್ಯರಾಗಿದ್ದು, 11

ಪರಿಸರ ಉಳಿವಿಗಾಗಿ ಬಂಡವಾಳ ಶಾಹಿ ಪದ್ಧತಿ ನಾಶವಾಗುವುದು ತುರ್ತಿನ ಅವಶ್ಯಕತೆ : ಡಾ.ರಾಜೇಂದ್ರ ಉಡುಪ

ಜಾಗತಿಕ ಮಟ್ಟದಲ್ಲಿ ಪರಿಸರ ಸಮಸ್ಯೆ ತೀರಾ ಉಲ್ಬಣಗೊಂಡಿದೆ.ಪರಿಸರ ನಾಶಕ್ಕೆ ಬಂಡವಾಳಶಾಹಿ ವ್ಯವಸ್ಥೆ ದೊಡ್ಡ ಕೊಡುಗೆ ನೀಡಿದೆ.ಜಗತ್ತಿಗೆ ದೊಡ್ಡಣ್ಣನೆಂದು ಕರೆಸಿಕೊಳ್ಳುವ ಅಮೆರಿಕ ಯುದ್ದ ಇಲ್ಲದೆ ಒಂದು ಕ್ಷಣವೂ ಬದುಕುವುದಿಲ್ಲ. ಅಮೆರಿಕದ ಮಿಲಿಟರಿ ವರ್ಷಕ್ಕೆ 2.5 ಬಿಲಿಯನ್ ಟನ್ ತೈಲ ಉಪಯೋಗಿಸುತ್ತಿದೆ.ಒಂದು ಯುದ್ದ ನೌಕೆ ಗಂಟೆಗೆ ಒಂದೂವರೆ ಲಕ್ಷ ಲೀಟರ್ ತೈಲ ಉಪಯೋಗಿಸಿದರೆ, ಯುದ್ದ ವಿಮಾನ ಗಂಟೆಗೆ ಅರ್ಧ ಲಕ್ಷ ಲೀಟರ್ ತೈಲ ಉಪಯೋಗಿಸುತ್ತದೆ. ಇವೆಲ್ಲಾವೂ ಅಸಂಖ್ಯಾತ

ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆಯ ಕೂಡಲೇ ಕಾಂಕ್ರಿಟೀಕರಣಕ್ಕೆ ಒತ್ತಾಯಿಸಿ ಮನವಿ

ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಇರುವ ಗುಂಡಿಗಳಿಗೆ ಮಣ್ಣು ಮತ್ತು ಜಲ್ಲಿ ಮಿಶ್ರಣ ಮಾಡಿದ ಪರಿಣಾಮ ರಸ್ತೆಯಲ್ಲೆಲ್ಲ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಉರುಳಿ ಬೀಳುವಂತಹ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದ್ದು

ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ ಕಾಂಕ್ರಿಟೀಕರಣಕ್ಕೆ CPIM ಒತ್ತಾಯ

ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಮೇಲು ಕೀಳಾಟದಲ್ಲಿ ಸ್ಥಳೀಯ ನಿವಾಸಿಗಳು ದಿನನಿತ್ಯ ಸಮಸ್ಯೆಯನ್ನು ಅನುಭವಿಸುವಂತಾಗಿದೆ . ಆದ್ದರಿಂದ ಪಾಲಿಕೆ ಆಡಳಿತ ಈ ಕೂಡಲೇ ಸಂಪೂರ್ಣವಾಗಿ ಹದಗೆಟ್ಟ ಜಲ್ಲಿಗುಡ್ಡೆ ಜಯನಗರದ ರಸ್ತೆಯನ್ನು

ಜಿಲ್ಲೆಯ ಜನತೆ ಗೆಲ್ಲಬೇಕಾದರೆ ಬಿಜೆಪಿ ಸೊಲಲೇಬೇಕು – ಸುನಿಲ್ ಕುಮಾರ್ ಬಜಾಲ್

ರಾಜ್ಯದ ಜನತೆಯ ಬದುಕಿಗೆ ಹಾಗೂ ನಾಡಿನ ಸೌಹಾರ್ದತೆಗೆ BJP ಸರಕಾರ ಕಂಟಕಪ್ರಾಯವಾಗಿದೆ.ಜನರ ಬದುಕನ್ನು ರಕ್ಷಿಸಬೇಕಾದ BJP ತನ್ನ ಕೋಮುವಾದಿ ಅಜೆಂಡಾವನ್ನು ಮುಂದಿಟ್ಟು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಜನತೆಯ ಕೋಟ್ಯಂತರ ಹಣವನ್ನು ಹಾಡುಹಗಲಲ್ಲೇ ನುಂಗಿ ಹಾಕಿದ ಬಿಜೆಪಿ 40% ಕಮಿಷನ್ ಸರಕಾರವೆಂದು ಕುಖ್ಯಾತಿಗಳಿಸಿದೆ. ಶಿಕ್ಷಣ ಉದ್ಯೋಗ ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಬಿಜೆಪಿ ಕರಾವಳಿ ಜಿಲ್ಲೆಯನ್ನು ತನ್ನ ಹಿಂದುತ್ವದ

ಜನರ ಬದುಕಿನ ಪ್ರಶ್ನೆ ಗೆಲ್ಲಬೇಕಾದರೆ ಬಿಜೆಪಿಯನ್ನು ಸೋಲಿಸಿ- ಸಂತೋಷ್ ಬಜಾಲ್

ರಾಜ್ಯದ ಅಧಿಕಾರ ಚುಕ್ಕಾಣಿಯಲ್ಲಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆ, ಮತೀಯ ವಿಭಜನೆಯಂತಹ ರಾಜಕಾರಣದಲ್ಲಿ ಜನರ ಬದುಕಿನ ಪ್ರಶ್ನೆಯನ್ನು ಕಡೆಗಣಿಸಿದಲ್ಲದೆ ಸೋಲಿಸುತ್ತಾ ಬಂದಿದೆ. ಈ ರಾಜ್ಯದ ಜನರ ಬದುಕಿನ ಪ್ರಮುಖ ವಿಚಾರಗಳಾದ ಉದ್ಯೋಗ, ಆರೋಗ್ಯ, ಶಿಕ್ಷಣದಂತಹ ಬಹುಮುಖ್ಯ ಪ್ರಶ್ನೆಗಳು ಗೆಲ್ಲಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲಬೇಕಾಗಿದೆ ಎಂದು ಸಿಪಿಐಎಂ ಮಂಗಳೂರು