Home Posts tagged #CPIM (Page 3)

ಕೋಮುವಾದ, ಬಂಡವಾಳವಾದ ಆಳುವ ವರ್ಗದ ಪ್ರಬಲ ಆಯುಧ : ಮುನೀರ್ ಕಾಟಿಪಳ್ಳ

ಉದಾರೀಕರಣ,ಖಾಸಗೀಕರಣ ದೇಶದ ದುಡಿಯುವ ಜನವಿಭಾಗ,ಸಣ್ಣ ವ್ಯಾಪಾರಸ್ಥರು ಸೇರಿದಂತೆ ಬಹುತೇಕರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ವ್ಯಾಪಾರಕ್ಕೆ ಪೂರ್ತಿಯಾಗಿ ತೆರೆದುಕೊಂಡಿದ್ದು ಸಾಮಾನ್ಯ ಜನರಿಗೆ ಕೈಗೆಟುಕದಷ್ಟು ದುಬಾರಿಯಾಗಿದೆ. ಚಪ್ಪಲಿ, ದಿನಸಿ, ತರಕಾರಿ, ಮೀನು ಮಾಂಸದಂತಹ ಚಿಲ್ಲರೆ ವ್ಯಾಪಾರದಲ್ಲೂ ಕಂಪೆನಿಗಳು ಏಕಸ್ವಾಮ್ಯ

ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM

ದೇಶವನ್ನಾಳುವ ಸರಕಾರದ ನೀತಿಗಳನ್ನು ಹಿಮ್ಮೆಟ್ಟಿಸದೆ ಜನತೆಯ ಬದುಕನ್ನು ರಕ್ಷಿಸಲು ಅಸಾಧ್ಯ – ಮುನೀರ್ ಕಾಟಿಪಳ್ಳ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜ‌ನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ

ದ.ಕ.ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫೂ ರದ್ದಾಗಲಿ :ಸಿಪಿಐ(ಎಂ)

ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ)ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಈ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದು, ಇಂತಹ ಅವೈಜ್ಞಾನಿಕ ಕರ್ಫೂನಿಂದಾಗಿ ಕೋರೋನ ನಿಯಂತ್ರಣ

CPIM ಹಿರಿಯ ಸದಸ್ಯ ಮೋನಪ್ಪ ಬಂಗೇರ ನಿಧನ

CPIM ಪಕ್ಷದ ಹಿರಿಯ ಸದಸ್ಯರೂ, ಬಜಾಲ್ ಜಲ್ಲಿಗುಡ್ಡ ಪ್ರದೇಶದ ನಿವಾಸಿಗಳಾದ ಮೋನಪ್ಪ ಬಂಗೇರರವರು(78 ವರ್ಷ) ದೀರ್ಘಕಾಲದ ಅಸೌಖ್ಯದಿಂದಾಗಿ ಬಜಾಲ್ ಜಲ್ಲಿಗುಡ್ಡೆಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಮೋನಪ್ಪ ಬಂಗೇರರವರು ತಮ್ಮ ಯೌವನದಲ್ಲಿ ಹಂಚು ಕಾರ್ಮಿಕರಾಗಿ ಹಂಚು ಕಾರ್ಮಿಕರ ಅನೇಕ ಹೋರಾಟಗಳಲ್ಲಿ ಸಕ್ರೀಯ ಪಾತ್ರ ವಹಿಸಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಾದ ಪಕ್ಕಲಡ್ಕ ಯುವಕ ಮಂಡಲ ಹಾಗೂ ಜನತಾ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ : ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ

ಬೆಲೆಯೇರಿಕೆಯ ವಿರುದ್ಧ ಮಂಗಳೂರಿನಲ್ಲಿ ವಿಸ್ತಾರಗೊಳ್ಳುತ್ತಿರುವ ಚಳುವಳಿ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.

ಮಂಗಳೂರಿನ ಹಂಪನಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ವಿರುದ್ಧ CPIM ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು

ಮಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಸಿಪಿಐಎಂ ಪ್ರತಿಭಟನೆ

ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ. ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶ ಮಾಡಿದ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ

ಪೆಟ್ರೋಲ್-ಡೀಸೆಲ್ ಬೆಲೆಯೇರಿಕೆಗೆ ಸಿಪಿಐ(ಎಂ)ವಿರೋಧ

ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ