ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿಯ ಪೂರ್ವ ಸಿದ್ಧತೆಗಾಗಿ
ಬೈಂದೂರು: ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ