Home Posts tagged #DAKSHINA KANNADA (Page 2)

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ವರ್ಗಾವಣೆ

ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಕಳೆದ ಎರಡು ವರ್ಷಗಳಿಂದ ಹಾಗೂ ಕೊರೊನಾದಂತಹ ಮಾರಕ ರೋಗದ

ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ

ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ

ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ ಪರಿಹಾರವೇ ನನ್ನ ಗುರಿ ಎಂದು ಹೇಳಿದರು.

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ: 58 ಸಾಧಕರಿಗೆ ಪ್ರಶಸ್ತಿ ಪ್ರಕಟ

ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ ಸೇವೆಯಲ್ಲಿ-ಮಂಗಳೂರಿನ ಎಸ್.ಎಸ್. ನಾಯಕ್, ಕ್ರೀಡೆಯಲ್ಲಿ-ಬಂಟ್ವಾಳ ತಾಲೂಕಿನ ಬದಿಗುಡ್ಡ ಮನೆಮಾಣಿ ಉದಯ ಚೌಟ, ಕಂಬಳದಲ್ಲಿ-ಹಳದಂಗಡಿ ರವಿಕುಮಾರ್, ಸಮಾಜ ಸೇವೆಯಲ್ಲಿ-ಕಾಟಿಪಳ್ಳದ

ಮಂಗಳೂರು ನಗರದ ಕೊಲೊಸೊ ಕಾಲೇಜಿನ ವಿದ್ಯಾರ್ಥಿನಿ ನೀನಾಳ ಸಾವಿನ ತನಿಖೆಗೆ ಎಸ್.ಎಫ್.ಐ. ಒತ್ತಾಯ

ಮಂಗಳೂರು ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ನೀನಾ ಹಾಸ್ಟೇಲ್‌ನ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ವಿದ್ಯಾರ್ಥಿನಿಯು ಆತ್ಮಹತ್ಯೆಗೈಯಲು ಹಾಸ್ಟೆಲ್‌ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಪೊಲೀಸ್ ಇಲಾಖೆ ವಿದ್ಯಾರ್ಥಿ ನೀನಾಳ

ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್ ನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 16 ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯ

ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್‌ದಾರರ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ ಹೆಚ್ಚಳದ ಕುರಿತಾಗಿ ಚರ್ಚಿಸಿ, ಹೆಚ್ಚಾಗಿರುವ ಇಂಧನ ಬೆಲೆಗೆ ಅನುಗುಣವಾಗಿ ಡ್ರಿಲ್ಲಿಂಗ್ ದರವನ್ನು ನಿಗಧಿಪಡಿಲಾಗಿದೆ. ಒಂದು ಅಡಿ ಡ್ರಿಲ್ಲಿಂಗ್‌ಗೆ ಈ ಮೊದಲು 115 ರೂಪಾಯಿ ಇತ್ತು, ಈಗ ಈ ದರ 130 ಆಗಿದ್ದು, ಇದ್ರ ಜೊತೆಗೆ

ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಮಾಡದಂತೆ ನೋಟಿಸ್ ಬೇಸರ ತಂದಿದೆ : ಯೋಗೀಶ್ ಶೆಟ್ಟಿ ಜೆಪ್ಪು

ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ

ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್