Home Posts tagged #dalitha sangha

ಕುಂದಾಪುರ: ದಲಿತ ಸಂಘರ್ಷ ಸಮಿತಿ ನಾಡ ಶಾಖೆ ಪುನರ್ ರಚನೆ,ಜನಶಕ್ತಿ ಸಮಾವೇಶ

ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ

ತರಾತುರಿಯಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆ : ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್‍ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ, ಜೊತೆಗೆ ಅವರನ್ನ ಗುರುತಿಸುವ ಕೆಲಸವನ್ನ ಕೂಡ ಅಧಿಕಾರಿಗಳು