ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ
ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್ಪಿ- ಉಪ ಪೊಲೀಸ್ ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ ಬಂದಿದೆ. ರಾತ್ರಿ ಹೊಸ ವರುಷಾಚರಣೆ ಸಂಬಂಧ ದಲ್ಬೀರ್ ಸಿಂಗ್ ಹೋದವರು ಮನೆಗೆ ವಾಪಾಸು ಆಗಿಲ್ಲ. ಹಾಗಾಗಿ ಇಂದು ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು. ಪೋಲೀಸರು ಹುಡುಕಾಟ ನಡೆಸಿದಾಗ ಜಲಂಧರ್ ಹೊರ ವಲಯದ ಬಸ್ತಿ