ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ
ಅಳಪೆ ಉತ್ತರ ವಾರ್ಡಿನ ಕೊಡಕ್ಕಲ್ ಪ್ರದೇಶದ ದಲಿತ ಸಮುದಾಯಕ್ಕೆ ಸೇರಿದ ಲೀಲಾರವರ ಮನೆಯ ಎರಡೂ ಭಾಗದಲ್ಲಿ ಮಳೆನೀರು ಹರಿಯುವ ರಾಜಕಾಲುವೆಗೆ ತಡೆಗೋಡೆಯನ್ನು ಕೂಡಲೇ ನಿರ್ಮಿಸಬೇಕೆಂದು ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಮನಪಾ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತೀ ವರ್ಷವೂ ಸುರಿಯುವ ವಿಪರೀತ ಮಳೆಗೆ ರಾಜಕಾಲುವೆಗಳು ಭರ್ತಿಗೊಂಡು ಕೃತಕ ನೆರೆ ಉಂಟಾಗುತ್ತಿದೆ.ಕಳೆದ ವರ್ಷದ ಮಳೆಗೆ ಲೀಲಾರವರ ಮನೆ ಮುಳುಗಿದ್ದು,ಅಕ್ಕಪಕ್ಕದ ಮನೆಗಳಿಗೂ ಭಾರೀ ಹಾನಿ