Home Posts tagged #DK District

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ

ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ. ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತ

ಬಂಟ್ವಾಳ: ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ವಿವಿಧ ತಾಲೂಕಿನ ಒಟ್ಟು ೨೦ ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ  ಕಳೆದ ಜಿಲೈ 4 ರಂದು 20 ಮಂದಿ ಯಾತ್ರಾರ್ಥಿಗಳು ಯಾತ್ರೆ ಕೈಗೊಂಡಿದ್ದರು. ಅತಿಯಾದ ಮಳೆಗೆ ಭೂಕುಸಿತ  ಉಂಟಾದ ಹಿನ್ನಲೆಯಲ್ಲಿ ಜು.7 ರಿಂದ  ಯಾತ್ರೆಯನ್ನು

ದ.ಕ. ಜಿಲ್ಲೆಯ ಲಸಿಕಾ ಕೇಂದ್ರದಲ್ಲಿ ಅಧಿಕಾರಿಗಳನ್ನು ನೇಮಿಸಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು