Home Posts tagged #dkshivakumar

ಮಂಗಳೂರು ಡೆಡ್ ಸಿಟಿಯಾಗಿದೆ-ಜಿಲ್ಲೆಯ ಅಭಿವೃದ್ಧಿಗೆ ಹೊಸ ಅಲೋಚನೆ ಇದೆ -ಡಿಸಿಎಂ ಡಿಕೆಶಿ

ಮಂಗಳೂರು ಸಂಜೆ ಏಳು ಗಂಟೆಯ ನಂತರ ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್‌ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ, ಬಿಜೆಪಿ ಇಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಆಲೋಚನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ಅವರು

ಬೆಂಗಳೂರು|| ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರ ಅಯ್ಕೆಗೆ ಡಿಸಿಎಂ ಒಪ್ಪಿಗೆ: ಡಿಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಗಲ್ಫ್ ಕನ್ನಡಿಗರು

ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರ ಅಯ್ಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಕಲೀಲ್ ಹೇಳಿದರು. ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಕೆಎನ್‍ಆರ್‍ಐಗೆ ಕಳೆದ ಕೆಲವು ವರ್ಷಗಳಿಂದ ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿರಲ್ಲಿಲ್ಲ. ಈ

ಹಾಸನ: ಎತ್ತಿನಹೊಳೆ ಯೋಜನೆ ಕಾಮಗಾರಿ ನೂರು ದಿನದೊಳಗಾಗಿ ಪ್ರಾರಂಭಿಸಿ-ಡಿಕೆಶಿ

ಹಾಸನ ಜಿಲ್ಲೆಯ ಸಕಲೇಶಪುರ ಹೆಬ್ಬನಹಳ್ಳಿ ಸಮೀಪ ಇರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಇಂದು ಭೇಟಿ ನೀಡಿದ ಉಪ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆ ಪ್ರಾರಂಭಕ್ಕೆ ಇರುವ ತೊಂದರೆಗಳ ಕುರಿತಾಗಿ ಚರ್ಚಿಸಿದ ಸಚಿವರು, ವಿದ್ಯುತ್ ಇಲಾಖೆ ಮತ್ತು ಭೂ ಸ್ವಾದೀನ ಪಡಿಸಿಕೊಳ್ಳಲು ಕಂದಾಯ ಇಲಾಖೆಯಿಂದ ಇರುವ ತೊಂದರೆ ಕುರಿತಾಗಿ ಚರ್ಚಿಸಿ ಭೂಮಿ ಯೋಜನೆಗಾಗಿ ಭೂಮಿ

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ

ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಡಿಕೆಶಿಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ : ಅಮಳ ರಾಮಚಂದ್ರ

ಪುತ್ತೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಇಡಿ, ಐಟಿ ಮತ್ತು ಸಿಬಿಐಗಳನ್ನು ತನ್ನ ಸ್ವ ರಕ್ಷಣೆಯ ಸೊತ್ತುಗಳಾಗಿ ಬಳಸಿಕೊಳ್ಳುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೆಳಗಾವಿ

ಶಕ್ತಿಯುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್: ಡಿ.ಕೆ.ಶಿವಕುಮಾರ್

ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ ಸಿ.ನಾರಾಯಣ ಸ್ವಾಮಿ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು