ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ
ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜವನ್ನು
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ
ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು ಬೆಳಿಗ್ಗೆ 10.15ಕ್ಕೆ ಸರಿಯಾಗಿ ನಡೆಯಲಿರುವ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ರಂಗಾಯಣ ಮೈಸೂರು ತಂಡದಿಂದ ಗೋರ್ ಮಾಟಿ ಎಂಬ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಂಜಾರ ಜನಾಂಗದ ಕಲೆ ಸಂಸ್ಕೃತಿ ಬದುಕು ಬವಣೆಗಳ ಸಂಕಥನಗಳಿಂದ ಕೂಡಿದ ಗೋರ್ ಮಾಟಿ ನಾಟಕವನ್ನು ಪ್ರಸಿದ್ಧ ರಂಗನಿರ್ದೇಶಕರಾದ ಸಿ.ಬಸವಲಿಂಗಯ್ಯ ನಿರ್ದೇಶಿಸಿದ್ದಾರೆ. ಈ
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)
ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್ವೇವ್ ವೆಲಾಸಿಟಿ ಮೆಷರ್ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು ಹಾಗೂ ಅಗ್ನಿ ಸಂಬಂಧಿತ ಹಾಗೂ ಬೆಳಕಿನ ತಂತ್ರಜ್ಞಾನದಲ್ಲಿ ವಿಶೇಷವಾಗಿ ಕ್ರಾಂತಿಕಾರಿ ಕೊಡುಗೆ
ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ