Home Posts tagged #Drama

ಪ್ರಥಮ ಪ್ರದರ್ಶನದಲ್ಲೇ ಪ್ರೇಕ್ಷಕರ ಮನಗೆದ್ದ “ಮಾಯೊದ ಮಹಾಶಕ್ತಿಲು”

ಎಂ.ಕೆ. ಬಾಲರಾಜ್‌ ಸಾರಥ್ಯದ “ಎಂಕಲ್ನ ಕಲಾವಿದೆರ್” ಮಟ್ಟು ಕಟಪಾಡಿ ಅಭಿನಯಿಸಿದ “ಮಾಯೊದ ಮಹಾಶಕ್ತಿಲು” ಎಂಬ ತುಳು ಭಕ್ತಿ ಪ್ರಧಾನ ಅದ್ಧೂರಿ ನಾಟಕ ಪ್ರಥಮ ಪ್ರಯೋಗದಲ್ಲೇ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ ಏಳನೇ ತಾರೀಕಿನಂದ್ದು ಉಡುಪಿಯ ಅಜ್ಜರಗಾಡು ಭುಜಂಗ ಪಾರ್ಕಿನ ಬಯಲು ರಂಗಮಂದಿರಲ್ಲಿ ನಡೆದ ನಾಟಕ ವೀಕ್ಷಿಸಲು

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ