Home Posts tagged #education

ಕುಂದಾಪುರ:ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ

ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ)

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಮ್ಯಾಚ್

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ VPL ಕ್ರಿಕೆಟ್ ಮ್ಯಾಚ್ ಗಾಂಧಿ ಮೈದಾನ ಬ್ರಹ್ಮಾವರ ಇಲ್ಲಿ ಜರುಗಿತು.ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಮಾನಸಿಕ, ದೈಹಿಕ ಆರೋಗ್ಯ ಉತ್ತಮವಾದ ಮನಸ್ಥಿತಿ ಹೊಂದಿರುವಲ್ಲಿ ಕ್ರೀಡೆಯು ಮುಖ್ಯವಾಗಿದೆ ಎನ್ನುವ ದೃಷ್ಟಿಕೋನವನ್ನು ಹೊಂದಿರುವ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಿದ್ಯಾರ್ಥಿಗಳು ಆರು ತಂಡವನ್ನು ರಚಿಸಿ ವಿದ್ಯಾಲಕ್ಷ್ಮಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಅರಿವು ಕಾರ್ಯಕ್ರಮ

ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್ ಸಹಪ್ರಾಧ್ಯಾಪಕರು ಕೃಷಿ ಕೇಂದ್ರ ಬ್ರಹ್ಮಾವರ ಇವರು ವಿದ್ಯಾರ್ಥಿಗಳಿಗೆ ನೀರಿನ ಮಹತ್ವ, ನೀರಿನ ಮಿತ

EDUCATION TOMORROW!!!

Post-pandemic period gives us an opportunity to re-imagine what schools and schooling are for and advocate for a re-schooled society in which our investment in schools builds and develops society. Today’s learners are digital natives. They are accustomed to getting information and meeting their needs with a click of a button in a user-friendly, personal […]

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು

ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್‌ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿಂದು ತಜ್ಞರು, ಶಿಕ್ಷಣ ತಜ್ಞರು, ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ರಾಜ್ಯದಲ್ಲಿ ಹಂತ