Home Posts tagged #electricity

ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ-ಕಚೇರಿಗೆ ಮುತ್ತಿಗೆ ಹಾಕಲು ಸಾರ್ವಜನಿಕರ ನಿರ್ಧಾರ

ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದ್ದು, ಗ್ರಾಹಕರಿಗೆ ಸೇವೆ ಎಂಬುದು ಮರೀಚಿಕೆಯಾತ್ತಿದೆ ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಶೀಘ್ರವಾಗಿ ಹಮ್ಮಿಕೊಳ್ಳಲಿದ್ದೇವೆ ಎಂಬುದಾಗಿ ತೆಂಕ ಗ್ರಾ.ಪಂ. ಸದಸ್ಯ

ಇನ್ನಾದಲ್ಲಿ ವಿದ್ಯುತ್ ಟವರ್ ವಿರುದ್ಧ ಬೃಹತ್ ಪ್ರತಿಭಟನೆ

ನಂದಿಕೂರಿನಿಂದ ಇನ್ನ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಕೃಷಿ ಭೂಮಿಯ ಮೇಲಿಂದ ಕೇರಳದ ಕಾಸರಗೋಡಿಗೆ ಹಾದು ಹೋಗಲಿರುವ 400 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ಪೀಡರ್ ಟವರ್ ಅಳವಡಿಕೆಯ ಯೋಜನೆಯ ಬಗ್ಗೆ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಇನ್ನ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ,ಹಲವು ತಿಂಗಳುಗಳಿಂದ ಉಡುಪಿ ಕಾಸರಗೋಡು 400 ಕೆ

ಬೆಳ್ತಂಗಡಿ : ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಮನವಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ