Home Posts tagged # EMS Library Committee

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ

ಇ.ಎಂ.ಎಸ್. ಗ್ರಂಥಾಲಯ ಸಮಿತಿಯಿಂದ ಓಣಂ ಆಚರಣೆ

ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು ನಡೆದಾಡಿದ ನಾಡು, ಇ.ಎಂ.ಎಸ್. ನಂಬೂದೂರಿಪಾಡ್ ಅವರಂತಹ ಅಪ್ರತಿಮ ಹೋರಾಟಗಾರರಿಂದ ಪ್ರೇರಣೆ ಪಡೆದ