ಸತತ 4 ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಅಮೋಘ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಅಖಿಲ ಭಾರತೀಯ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯನ್ನು ಎದುರಿಸಿದ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಗೆ
ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ
2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ
ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ



















