ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು. ಗೌರವ್ಯಾಧ್ಯಕ್ಷರಾದ ವಾಸುದೇವ ಕಾಮತ್, ಅಧ್ಯಕ್ಷರಾದ ಸಂದೀಪ್ ಬೊಂದೇಲ್, ಗೌರವ ಸಲಹೆಗಾರರಾದ ರವಿ ಪ್ರಸನ್ನ ಸಿ ಕೆ, ಜಿ ಪ್ರಶಾಂತ್ ಪೈ, ರಾಮ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್ ಶೆಟ್ಟಿ ಕರ್ನಿರೆ, ಹರೀಶ್ ಶೆಟ್ಟಿ ನಂದಿಮನೆ, ದಿನೇಶ್ ಫಲಿಮಾರು, ಜಗದೀಶ್ ಪಾವಂಜೆ ಫಲಿಮಾರು, ಗೌರವ