Home Posts tagged #gejjegiri

ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಭಿವೃದ್ಧಿ ಬಗ್ಗೆ ಸ್ವರ್ಣ(ಅಷ್ಟಮಂಗಲ) ಪ್ರಶ್ನಾಚಿಂತನೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಕ್ಷೇತ್ರದ ಮುಂದಿನ ಅಭಿವೃದ್ಧಿಯ ಕಾರ್ಯ ದ ಪ್ರಯುಕ್ತ ಸ್ವರ್ಣ(ಅಷ್ಟಮಂಗಲ )ಪ್ರಶ್ನಾಚಿಂತನೆಯು ದೈವಜ್ಞರಾದ ಜೋತಿಷ್ಯ ತಿಲಕಂ ಶಶಿಧರ್ ಮಾಂಗಾಡ್, ರಾಜೇಶ್ ಇರಿಯ, ಗೋಪಾಲ ಕೃಷ್ಣ ಕುಲಾಲ್ ವಾಂತಿಚಾಲ್ ಇವರ ಮೂಲಕ ಆರಂಭಗೊಂಡಿದ್ದು ದಿನಾಂಕ 13.09.2022 ರಿಂದ ಪ್ರಶ್ನಾಚಿಂತನ ಪ್ರಾರಂಭ

ಗೆಜ್ಜೆಗಿರಿ ಕ್ಷೇತ್ರದಲ್ಲಿ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತುಈ ಸಂದರ್ಭದಲ್ಲಿ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ ಪ್ರವೀಣ ರವರ ಕೆಲಸ-ಕಾರ್ಯಗಳ ಬಗ್ಗೆ ಗುಣಗಾನ