Home Posts tagged gramapanchayath

ಹೆಜಮಾಡಿ : ಹೆದ್ದಾರಿಯಂಚಿಗೆ ಮೀನಿನ ನೀರು ಚೆಲ್ಲಿದ ವಾಹನ -ಗ್ರಾ.ಪಂ.ನಿಂದ 5 ಸಾವಿರ ದಂಡ

ಹೆಜಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದಾರಿ ಇಕ್ಕೆಲಲ್ಲಿ ಭಟ್ಕಳ ಮೂಲದ ಮೀನಿನ ವಾಹನವೊಂದರಿಂದ ದುರ್ನಾತ ಬೀರುವ ಮೀನಿನ ನೀರನ್ನು ಚೆಲ್ಲಿದ ತಪ್ಪಿಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ. ನೀರು ಚೆಲ್ಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗ್ರಾ.ಪಂ. ಸದಸ್ಯರು ಸಹಿತ ಸ್ಥಳೀಯ ಟೋಲ್ ಸಿಬ್ಬಂದಿಗಳು ಸೇರಿ ಲಾರಿಯನ್ನು ತಡೆದು,

ಕೊಕ್ಕಡ: ರದ್ದಾದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!

ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ಬೇಬಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು.ಉಪಾಧ್ಯಕ್ಷ ಪ್ರಭಾಕರ ಗೌಡ ಹಾಗೂ ಎಲ್ಲ ಸದಸ್ಯರ ಉಪಸ್ಥಿತಿಯಲ್ಲಿ ಸಭೆಯು ಆರಂಭಗೊಂಡಿತ್ತು. ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ ಈವರೆಗೆ ಅನುಷ್ಠಾನ ಆಗಿಲ್ಲ ಎಂದು ನಿಕಟ ಪೂರ್ವ ಅಧ್ಯಕ್ಷರಾದ ಹಾಲಿ ಸದಸ್ಯ ಯೋಗೀಶ್ ಅಲಂಬಿಲರವರು ಅಧ್ಯಕ್ಷರಲ್ಲಿ ಪ್ರಶ್ನೆ