ಒಲಿಂಪಿಕ್ಸ್ ಬೆಳಕಿನ ಪಂಜು ಗ್ರೀಸಿನ ಅಥೆನ್ಸ್ನಿಂz 12 ದಿನಗಳ ಸಾಗರ ಪಯಣದ ಬಳಿಕ ಫ್ರಾನ್ಸಿನ ಮಾರ್ಸೆಲ್ ಬಂದರು ತಲುಪಿದೆ. ಸಾವಿರ ದೋಣಿಗಳು ಕವಾಯತಿನ ನಡುವೆ ಒಲಿಂಪಿಕ್ಸ್ ದೊಂದಿ ತಂದ 1896ರ ಬೆಲೆಮ್ ವ್ಯಾಪಾರಿ ಹಡಗನ್ನು ಮಾರ್ಸೆಲ್ನಲ್ಲಿ ಸ್ವಾಗತಿಸಲಾಯಿತು. ಕಳೆದ ಮೂರು ಒಲಿಂಪಿಕ್ಸ್ಗಳಲ್ಲಿ ಮಾರ್ಸೆಲ್ನವರೇ ಇದ್ದ ಫ್ರಾನ್ಸಿನ ಹುಟ್ಟು ಹಾಕು ತಂಡವು ಚಿನ್ನ
ಮದುವೆಯಾಗಲು ಒಪ್ಪದ ತರುಣಿಯನ್ನು ಮದುವೆಯಾಗಲು ಬಯಸಿದ್ದವನು ನಾಲ್ವರ ಜೊತೆಗೆ ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹುಡುಗ ಹುಡುಗಿ ಮೊದಲಿನಿಂದ ಪರಿಚಿತರಿದ್ದರು. ಸರಕಾರಿ ಕೆಲಸ ಸಿಕ್ಕ ಮೇಲೆ ಹುಡುಗಿಯು ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್ನಲ್ಲಿ ನೆಲೆಸಿದ ಮೇಲೆ ಹಳ್ಳಿಯ ಸಂಪರ್ಕ ಕಡಿಮೆಯಾಯಿತು. ಅಂತಿಮವಾಗಿ ಯುವಕನು ತನ್ನ ಅಣ್ಣ, ಇಬ್ಬರು ಸ್ನೇಹಿತರು ಎಂದು ನಾಲ್ವರ ಗುಂಪಿನಲ್ಲಿ ಅಪಹರಿಸಿ ಗುಂಪು ಅತ್ಯಾಚಾರ ನಡೆಸಿದ್ದಾನೆ. ಉದ್ದೇಶ
ಹದಿನೆಂಟನೆಯ ಲೋಕ ಸಭೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಭಾರತದಲ್ಲಿ ಚುನಾವ್ ಎಂದರೆ ಆಯ್ಕೆ ಎಂಬ ಶಬ್ದದಿಂದ ಈ ಚುನಾವಣೆ ಎಂಬ ಶಬ್ದವನ್ನು ಕನ್ನಡದವರು ಎರವಲು ಪಡೆದುಕೊಂಡಿದ್ದಾರೆ. ಆಯ್ಕೆ, ಅಜಪು, ತೇರ್ವು, ತೇರ್ಗಡೆ ಮೊದಲಾದ ದ್ರಾವಿಡ ನುಡಿಗಳಿದ್ದು ಅವುಗಳಿಂದಲೇ ತಮ್ಮ ನುಡಿ ಟಂಕಿಸಿಕೊಳ್ಳಲಾಗದ ಶಬ್ದ ಬ್ರಹ್ಮರೆಲ್ಲ ಕನ್ನಡದಲ್ಲಿ ಬಂದು ಹೋಗಿದ್ದಾರೆ. ಅದು ಅಲ್ಲೇ ಇರಲಿ ಈ ಚುನಾವಣೆ ಎಲ್ಲಿ, ಯಾವಾಗ ಆರಂಭವಾಯಿತು; ಏಕೆ ಆರಂಭವಾಯಿತು ಎಂದು ತಿಳಿಯುವುದು
ತುಳುವಿನ ಹಿರಿಯ ರಂಗಕರ್ಮಿ ವಿ. ಜಿ. ಪಾಲ್ ನಿಧನ ರಾದರು. ಅವರ ಮೂಲ ಹೆಸರು ವೇಣುಗೋಪಾಲ ಟಿ. ಕೋಟ್ಯಾನ್ ಎಂದರೆ ಯಾರಿಗೂ ಈಗ ಗೊತ್ತಾಗಲಿಕ್ಕಿಲ್ಲ. ಸಾವಿರಾರು ತುಳು ರಂಗ ಲೋಕದವರಲ್ಲಿ ಪಾಲ್ ಹೆಸರು ಕೂಡ ಮುಖ್ಯವೇ ಆಗಿದೆ. ತೊಂಬತ್ತು ವರುಷಗಳ ತುಳು ರಂಗಭೂಮಿ ಚರಿತ್ರೆಯಲ್ಲಿ ಅರ್ಧ ಶತಮಾನ ವಿ. ಜಿ. ಪಾಲ್ ಅವರದೂ ಆಗಿತ್ತು. ನಾಟಕ ಎಂದ ಕೂಡಲೆ ಗ್ರೀಸ್ ದೇಶ ನೆನಪಾಗುತ್ತದೆ. ಅಧಿಕೃತವಾಗಿ ನಾಟಕ ಬರೆದು ಆಡಿ ತೋರಿಸಿದವರು ಅವರು. ತೆರೆದ ರಂಗ ಮಂದಿರ, ಮುಚ್ಚಿದ […]
ಮಹಾರಾಷ್ಟ್ರದ ಸಚಿವ ಸಂಪುಟ ಸಭೆ ಸೇರಿ ಹೊಸ ಉದ್ಘಾಟನೆ ಆಗಲಿರುವ ಸಮುದ್ರ ಸೇತುವೆಗೆ 250 ರೂಪಾಯಿ ಸುಂಕ ನಿರ್ಧಾರ ಮಾಡಿತು. ವಾಹನಗಳಿಗೆ 250 ರೂಪಾಯಿ ಸುಂಕವನ್ನು ಹಲವು ಸಮಾಜ ಸೇವಕರು ಖಂಡಿಸಿದರು. ಚುನಾವಣೆ ಬರುವಾಗ ಇಷ್ಟು ಸುಂಕವಾದರೆ ಚುನಾವಣೆ ಮುಗಿದ ಮೇಲೆ ಸುಂಕ ದುಪ್ಪಟ್ಟು ಮಾಡುವ ದುರಾಲೋಚನೆ ನಿಮ್ಮದು ಎಂದು ಕೆಲವರು ಕೀಟಲೆ ಮಾಡಿದ್ದೂ ಆಯಿತು. ಭಾರತದ ಅತಿ ಉದ್ದದ ಸೇತುವೆಯಾದ ಇದನ್ನು ಪ್ರಧಾನಿ ಮೋದಿಯವರು ಮುಂದಿನ ವಾರ ಉದ್ಘಾಟನೆ ಮಾಡಲಿರುವರು. ಮುಂಬಯಿ