ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ.
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ