Home Posts tagged #gundlpete

ಜಿಂಕೆ ಬೇಟೆಯಾಡಿದ ಆರೋಪಿ ಬಂಧನ

ಗುಂಡ್ಲುಪೇಟೆ: ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಅರಣ್ಯಾಧಿಕಾರಿಗಳು ದಾಳಿ ಒಬ್ಬನ ಬಂಧನ ಇಬ್ಬರು ಪರಾರಿ.. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದ ಮಾವಿನ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯ ಪ್ರದೇಶದಲ್ಲಿ ಒಂಟಿ ನಳಿಕೆ ಬಂದೂಕಿನಿಂದ ಒಂದು ಜಿಂಕೆಯನ್ನು ಕೊಂದು ಮಾಂಸವಾಗಿ ಪರಿವರ್ತಿಸಿ ಹೊತ್ತಿಕೊಂಡು ಬರುತ್ತಿರುವುದನ್ನು

ಬಂಡೀಪುರ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ

ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ

ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಸಂಚಲನ

ಬಹುನಿರೀಕ್ಷಿತ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗಡಿನಾಡು ಗುಂಡ್ಲುಪೇಟೆ ಪಟ್ಟಣದಿಂದ ಆರಂಭವಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ರಾಜ್ಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಗುಂಡ್ಲುಪೇಟೆಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಇಡೀ ರಾಜ್ಯಮಟ್ಟದ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 40 ಸಾವಿರಕ್ಕು ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಈ