Home Posts tagged #hanagal election

ಹಾನಗಲ್ ಉಪ ಚುನಾವಣೆ : ಬಿಜೆಪಿ ಪರವಾಗಿ ಎಂ.ಅಪ್ಪಣ್ಣ ಬಿರುಸಿನ ಪ್ರಚಾರ

ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು ಬಿರುಸಿನ ಪ್ರಚಾರ ನಡೆಸಿದರು. ಈ ಹಿಂದೆ ಬಿ‌.ಎಸ್.ಯಡಿಯೂರಪ್ಪನವರು ಹಿಂದುಳಿದ ಸಮಾಜಡಳಿಗೆ ಹೆಚ್ಚಿನ

ಹಾನಗಲ್ ಉಪಚುನಾವಣೆಗೆ ಉಸ್ತುವಾರಿಯಾಗಿ ಎಂ ಎಲ್ ಸಿ ಹರೀಶ್ ಕುಮಾರ್ ನೇಮಕ

ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.