Home Posts tagged #harish kumar

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ

ಬಿಜೆಪಿಯಲ್ಲಿ ಮನೆಯೊಂದು 10 ಬಾಗಿಲು ಎಂಬಂತಾಗಿದೆ : ಮಂಗಳೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಟೀಕೆ

ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಉದ್ಭವಿಸಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರದ ವರಿಷ್ಠರಿಗೂ ಸಾಧ್ಯವಾಗದ

ದೇವಸ್ಥಾನ ತೆರವು: ನಾಟಕ ನಿಲ್ಲಿಸಿ ಬಿಜೆಪಿ ಸರ್ಕಾರ ಜನರಲ್ಲಿ ಕ್ಷಮೆ ಯಾಚಿಸಬೇಕು: ಹರೀಶ್ ಕುಮಾರ್

ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಧರ್ಮದ ರಕ್ಷಕರು, ಹಿಂದೂ ರಕ್ಷಕರು, ಹಿಂದೂಗಳನ್ನು ಗುತ್ತಿಗೆಗೆ ತೆಗೆದುಕೊಂಡವರು, ಹಿಂದೂಗಳ ಮತ ಪಡೆದು ಸರ್ಕಾರ ರಚಿಸಿದವರು ದೇವಸ್ಥಾನಗಳನ್ನು ಧ್ವಂಸ

ಆಹಾರ ಪೊಟ್ಟಣ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ- ಹರೀಶ್ ಕುಮಾರ್ ಆರೋಪ

ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಡಿ ರಾಜ್ಯದಲ್ಲಿ 8೦೦೦ ಕೋಟಿ ರೂ. ಸಂಗ್ರಹವಿದೆ. ಅದರಡಿ ಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ವಿತರಣೆಗೆ ಬಂದ ಆಹಾರ ಪೊಟ್ಟಣ ಅಲ್ಲಿನ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಕಡೆಗಳಲ್ಲಿ ಇಂತಹ ಆಹಾರ ಪೊಟ್ಟಣಗಳನ್ನು ಬಿಜೆಪಿ ಪಕ್ಷದ ಮನೆಗಳಲ್ಲಿ

ಲಸಿಕೆ ವಿಚಾರದಲ್ಲಿ ತಾರತಮ್ಯ ಯಾಕೆ-ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ 

 ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಂಚಿಕೆ,

ತಸ್ತೀಕ್ ವಿಚಾರದಲ್ಲಿ ರಾಜಕೀಯ ಬೇಡ : ಹರೀಶ್ ಕುಮಾರ್

ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರ ಯಾವುದು ಇಲ್ಲ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು