Home Posts tagged #harish

ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ

ನಿರಪರಾಧಿಯಾಗಿ ಬಿಡುಗಡೆಗೊಂಡು ಕೊನೆಗೂ ಕುಟುಂಬ ಸೇರಿದ ಹರೀಶ್ ಬಂಗೇರ

ಕುಂದಾಪುರ: ಮೆಕ್ಕಾದ ಕುರಿತು ಅವಹೇಳನಕಾರಿ ಬರೆಹ ಪ್ರಕಟಿಸಿದ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲುಪಾಲಾಗಿದ್ದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಕೊನೆಗೂ ಬಿಡುಗಡೆಗೊಂಡು ಗುರುವಾರ ಕುಟುಂಬ ಸಮೇತರಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜನಸೇವಾ ಟ್ರಸ್ಟ್ ಹಾಗೂ ಟೀಮ್ ಅಭಿಮತ ನೇತೃತ್ವದಲ್ಲಿ ಕೋಟೇಶ್ವರ ದೇವಸ್ಥಾನದವರೆಗೆ ಗುರುವಾರ ಮುಂಜಾನೆ ಕಾಲ್ನಡಿಗೆಯಲ್ಲಿ ಸಾಗಿ ಅಲ್ಲಿಯೂ ಪೂಜೆ ಸಲ್ಲಿಸಿ ಮನೆಗೆ ತೆರಳಿದರು. ತಾವು ವಾಸವಿದ್ದ