ಬೇಲೂರು: ಬೇಲೂರಿನಲ್ಲಿರುವ ವಿಶ್ವಪ್ರಸಿದ್ಧ ಚನ್ನಕೇಶವ ದೇವಾಲಯಕ್ಕೆ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಭೇಟಿ ನೀಡುವುದು ನಮಗೆಲ್ಲ ಗೊತ್ತಿರುವ ವಿಚಾರ. ಆದರೆ ಇಲ್ಲಿಯ ಪುರಾತನ ಹಾಗೂ ಹಳೆಯದಾದ ಬಿಷ್ಟಮ್ಮನ ಕೆರೆ ಮುಜರಾಯಿ ಇಲಾಖೆ ಅಧಿಕಾರಿಗಳು ಅಭಿವೃದ್ಧಿಗೊಳಿಸಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸಬೇಕಾಗಿದೆ ಎಂಬುದು
ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್ಮೆಂಟ್ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ, ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳ ತಂಡ
ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ……ರೈತರ ಗೋಳು ಕೇಳುವವರು ಯಾರು? ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು ಸಂಗೋಪನ ಆಸ್ಪತ್ರೆ ಕೆಲವು ವರ್ಷಗಳ ಹಿಂದೆಯೇ ನಿರ್ಮಾಣ ವಾಗಿದೆ.ಆದರೆ ಇದರ ಪರಿಸ್ಥಿತಿಯನ್ನು ನೋಡುವುದಾದರೆ ಈ ಆಸ್ಪತ್ರೆಗೆ 5 ವರ್ಷದಿಂದ ಯಾವುದೇ ಡಾಕ್ಟರ್ ಇಲ್ಲಿಗೆ ನೇಮಿಸಿರುವುದಿಲ್ಲ. ಇಲ್ಲಿ ಒಬ್ಬ ಸಹಾಯಕರು
ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ
ಜಿಲ್ಲೆಯ ಹಲವು ದಶಕಗಳ ವಿಮಾನ ನಿಲ್ದಾಣ ಪ್ರಾರಂಭದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಯಾಗಲಿದೆ. ನಾಳೆಯಿಂದಲೇ ಮಾರ್ಕಿಂಗ್ ಕಾರ್ಯ ಪ್ರಾರಂಬಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ ವಿಮಾನ ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಇದೊಂದು ಮಹತ್ವಾಕಾಂಕ್ಷಿ
ಸ್ವಾತಂತ್ರ್ಯ ಪೂರ್ವದ ಕನಸಾದ ಪ್ರತಿ ಮನೆಯಲ್ಲೂ ವಿದ್ಯುಚ್ಛಕ್ತಿ ಒದಗಿಸಬೇಕು ಎಂಬ ಯೋಜನೆಯಿಂದ ಇಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಮ್ಮ ನಾಯಕರೇ ಹೇಳುವಂತೆ 2 ಸಾವಿರದ ಇಪ್ಪತ್ತ ಐದರ ಒಳಗೆ ಪ್ರತಿ ಮನೆಯಲ್ಲೂ ಸಹ ವಿದ್ಯುತ್ ಇರಬೇಕು ಯಾವುದೇ ಮನೆ ಕತ್ತಲೆಯಲ್ಲಿ ಇರಬಾರದು ಎಂದು ಹೇಳುತ್ತಾರೆ ಆದರೆ ಇಲ್ಲಿರುವ ದಾರಿಯೇ ಬೇರೆಯಾಗಿದೆ ಕೆಲವು ಕೆಇಬಿ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ಲಂಚಾವತಾರ ದಿಂದಾಗಿ ಕೆಲವೊಂದು ಮನೆಗಳು ಇಂದೂ ಕೂಡ
ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಎಂಎಸ್ಎಐಎಲ್ ರದ್ದುಪಡಿಸಲು ಗ್ರಾಮದ ಹಲವು ಮುಖಂಡರು, ಮಹಿಳೆಯರಿಂದ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮೊಹರೆ ಹನಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ನಂತರ ಅಂಬೇಡ್ಕರ್ ವೃತ್ತದಲ್ಲಿ ಹಲವಾರು ಪ್ರಗತಿಪರ ಸಂಘಟನೆಯ ಮುಖಂಡರುಗಳು ಮಾತನಾಡಿ ಮಹಿಳೆಯರ ಹೋರಾಟಕ್ಕೆ ಬೆಂಬಲ
ಇಂದು ದೇಶದಾದ್ಯಂತ ಕೋವಿಡ್ನಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ ಕೆಲವೊಂದು ಕಸುಬುಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕಲಾವಿದರ ಬದುಕು ಇಂದು ಹೀನಾಯವಾಗಿದೆ ಅದಕ್ಕೆ ಉದಾಹರಣೆ ಎಂಬಂತೆ ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಅದರ ಅಂಗವಾಗಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದ ಕಲಾವಿದರು ಇಂದು ಕೋವಿಡ್ನಿಂದಾಗಿ ಹೀನಾಯ ಬದುಕನ್ನು ಬದುಕುತ್ತಿದ್ದಾರೆ. ಪ್ರತಿವರ್ಷವು ವಿಜೃಂಭಣೆಯಿಂದ ನಡೆಯುತ್ತಿದ್ದ ಗಣೇಶ
ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಾಗುತ್ತಿದ್ದು ಕುಡುಕರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮದ್ಯ