ಉಡುಪಿ : ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಹಾಸನ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಅವರು ನಾಲ್ಕೂರು ಕಜ್ಕೆಯ ಶಾಖಾ ಮಠದಲ್ಲಿ ಜುಲೈ 3ರಿಂದ ಸೆಪ್ಟಂಬರ್ 29ರ ತನಕ 41ನೇ ಚಾತುರ್ಮಾಸ್ಯ ವೃತಾನುಷ್ಠಾನದ ಅಂಗವಾಗಿ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಹೆಬ್ರಿ ಶ್ರೀ ವಿಶ್ವಕರ್ಮ ಸಮುದಾಯ
ಹೆಬ್ರಿ ತಾಲೂಕಿನ ಮುನಿಯಾಲ್ ಮುದ್ರಾಡಿ ಸುತ್ತಮುತ್ತಲ ಗ್ರಾಮಗಳಲ್ಲಿ ಮನೆಯಲ್ಲೇ ವಿದ್ಯಾಬ್ಯಾಸ ಮುಂದುವರಿಸಿರುವ ವಿಶೇಷ ಚೇತನ ಮಕ್ಕಳ ಮನೆಗಳಿಗೆ ಕಾರ್ಕಳದ ಮಹಿಳಾ ಒಕ್ಕೂಟದ ಅಧ್ಯಕ್ಷೆ ಹಾಗೂ ಸತ್ಯವಾನ್ ಸಾವಿತ್ರಿ ಟ್ರಸ್ಟ್ ಅಧ್ಯಕ್ಷೆ ಡಾ. ಮಮತಾ ಹೆಗ್ಡೆ ಅವರು ಭೇಟಿ ನೀಡಿದರು.ವಿಶೇಷ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಬಗ್ಗೆ ಮಮತಾ ಹೆಗ್ಡೆ ಅವರು ಮಕ್ಕಳ ಪೋಷಕ ರೊಂದಿಗೆ ಸಮಾಲೋಚನೆ ನಡೆಸಿದರು .ನೆಕ್ರೆಯಲ್ಲಿ ನಡೆದ ನಾಗಮಂಡಲ ಪೂಜೆಯಲ್ಲಿ ಭಾಗವಹಿಸಿದ ಮಮತಾ ಹೆಗ್ಡೆ
ಡೀಮ್ಸ್ ಫಾರೇಸ್ಟ್ ಸಮಸ್ಯೆಯನ್ನು ಪರಿಹರಿಸಿ ಹಕ್ಕು ಪತ್ರವನ್ನು ವಿತರಿಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು. ಆದರೆ ಇತ್ತೀಚಿನ ವರದಿ ಪ್ರಕಾರ ಸುಪ್ರೀಂ ಕೋರ್ಟಿನ ಹಸಿರು ನ್ಯಾಯ ಪೀಠದ ತೀರ್ಪೆ ಅಂತಿಮ. ಸರಕಾರ ಸಲ್ಲಿಸಿರುವ ಅಫಿದಾವಿತ್ ತಿರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ನಲ್ಲಿ ಸಮಸ್ಯೆ ಇತ್ಯರ್ಥವಾಗದೆ ಇರುವಾಗ ಹಕ್ಕು ಪತ್ರ ನೀಡುವುದು ಎಷ್ಟು ಸರಿ? ಎಂದು ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರು
ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ ದೇವಾಲಯ , ಅನಂತ ಶಯನ ದೇವಾಲಯ, ಮುಖ್ಯಪ್ರಾಣ ದೇವಾಲಯ, ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ , ಹೆಬ್ರಿಯ ಅನಂತ ಪದ್ಮನಾಭ ದೇವಾಲಯ , ಅಜೆಕಾರು ವಿಷ್ಣುಮೂರ್ತಿ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯಗಳು ನಡೆದು ದೇವರಿಗೆ