ಹೆಜಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದಾರಿ ಇಕ್ಕೆಲಲ್ಲಿ ಭಟ್ಕಳ ಮೂಲದ ಮೀನಿನ ವಾಹನವೊಂದರಿಂದ ದುರ್ನಾತ ಬೀರುವ ಮೀನಿನ ನೀರನ್ನು ಚೆಲ್ಲಿದ ತಪ್ಪಿಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ. ನೀರು ಚೆಲ್ಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗ್ರಾ.ಪಂ. ಸದಸ್ಯರು ಸಹಿತ ಸ್ಥಳೀಯ ಟೋಲ್ ಸಿಬ್ಬಂದಿಗಳು ಸೇರಿ ಲಾರಿಯನ್ನು ತಡೆದು,
ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ ಟೋಲ್ ಹೋರಾಟ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಹೇಳಿದ್ದಾರೆ. ಸುರತ್ಕಲ್ ಟೋಲ್ ತೆರವು ಹಂತದಲ್ಲಿದ್ದು, ಇದೀಗ ಅಲ್ಲಿ ಸಂಗ್ರಹಿಸುತ್ತಿದ್ದ ಸುಂಕವನ್ನು ಹೆಜಮಾಡಿ ಟೋಲ್ ನಲ್ಲಿ ಸಂಗ್ರಹಿಸಲು ಮುಂದಾದ ಹೆದ್ದಾರಿ ಇಲಾಖೆಯ ಪ್ರಯತ್ನ ಯಾವತ್ತೂ ಫಲ