ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು
ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬವೊಂದು ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ದಾನಿಗಳ ನೆರವನ್ನು ಎದುರು ನೋಡುತ್ತಿದೆ. ಈ ಮನೆಯಲ್ಲಿ ವಾಸವಿರುವ ಮೂರು ಮಂದಿಯನ್ನು ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಮುಂದೇನು ಎನ್ನುವ ದಾರಿ ಕಾಣದೆ ಕಂಗೆಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಸೇಸಮ್ಮ ಪೂಜಾರ್ತಿಯವರದ್ದು ಬಡ ಕುಟುಂಬ. ಸೇಸಮ್ಮ ಅವರ ಹಿರಿಯ ಮಗಳು ವೇದ ಎಲ್ಲರಂತೆ ಲವಲವಿಕೆಯಿಂದ
ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಹಳ್ನಾಡು ಎಂಬಲ್ಲಿ ವಾಸವಾಗಿರುವ ಕಾರ್ತಿಕ್ (20) ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೆ ಇತ್ತ ತಂದೆ ಮಾನಸಿಕ ಅಸ್ವಸ್ಥರು. ಮನೆಯ ಸಂಪೂರ್ಣ ಜವಾಬ್ದಾರಿಯನ್ನು ತನ್ನ ತಲೆಯ ಮೇಲೆ ಹಾಕಿಕೊಂಡು, ತನ್ನ ವಿದ್ಯಾಭ್ಯಾಸವನ್ನೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿನ ಹೋಟೆಲ್ ನಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕಾರ್ತಿಕ್. ತನ್ನ ಎಳೆಯ ವಯಸ್ಸಿನಲ್ಲಿಯೇ ಸೋರುತ್ತಿದ್ದ ಮನೆಯನ್ನು ಮಾವನ ಸಹಾಯದಿಂದ ಹಾಗೂ ಬ್ಯಾಂಕಿನಿಂದ ಸಾಲ