Home Posts tagged # home minister

ಕೊಲ್ಲೂರು ಕ್ಷೇತ್ರದಲ್ಲಿ ಜಿ. ಪರಮೇಶ್ವರ : ಶ್ರೀ ಮೂಕಾಂಬಿಕಾ ದೇವಿ ಅನುಗ್ರಹ ಪಡೆದ ಗೃಹ ಸಚಿವ

ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಚಿವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅರ್ಚಕ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ

ಉಡುಪಿಯಲ್ಲಿ ಗೃಹ ಸಚಿವರೊಂದಿಗೆ ಸಭೆ : ‘ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು’

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.