ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು
ಸಾಗರಮಾಲಾ ಯೋಜನೆಯಡಿ ಹೊಸಬೆಟ್ಟುವಿನಲ್ಲಿ ಜಟ್ಟಿ ನಿರ್ಮಾಣಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲಿನ ನಿರ್ವಸಿತರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಅಧಿಕಾರಿಗಳು ಗ್ರಾಮಸ್ಥರ ಅಭಿಪ್ರಾಯವನ್ನು ಕೇಳದೆ, ನಮ್ಮ ನಿರ್ಧಾರಕ್ಕೆ ವಿರುದ್ಧವಾಗಿ ಕಾಮಗಾರಿ ಸಂಬಂಧ ಸರ್ವೆಗೆ ಮುಂದಾಗಿರುವುದು ಖಂಡನೀಯ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಜಟ್ಟಿ
ಹೊಸಬೆಟ್ಟುವಿನ ತಾವರೆಕೊಳದಲ್ಲಿದ್ದ ಕಿರು ಸೇತುವೆಯನ್ನು ದಿಢೀರ್ ಕೆಡವಿ ಹಾಕಿದ್ದು, ಇದರಿಂದ ಸ್ಥಳೀಯರಿಗೆ ತೊಂಬಾ ತೊಂದರೆಯಾಗಿತ್ತು. ಈ ಬಗ್ಗೆ ವಿ4 ನ್ಯೂಸ್ ಸಮಗ್ರ ವರದಿಯನ್ನು ಭಿತ್ತರಿಸಿತ್ತು. ಮಾತ್ರವಲ್ಲದೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಗಮನಕ್ಕೆ ತರಲಾಗಿತ್ತು. ಇದೀಗ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಹಕಾರದೊಂದಿಗೆ ತಾವರೆಕೊಳದಲ್ಲಿ 74 ಲಕ್ಷ ರೂ. ವೆಚ್ಚದಲ್ಲಿ ನೂತನ ಕಿರು ಸೇತುವೆ ನಿರ್ಮಾಣವಾಗಲಿದೆ. ಸ್ಥಳಕ್ಕೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯರಾದ