ಎಲ್ಲಾ ಮಕ್ಕಳಂತೆ ಆಟದಲ್ಲೂ ಪಾಠದಲ್ಲೂ ಸದಾ ಚಟುವಟಿಕೆಯಿಂದ್ದಿದ್ದ 13 ವರ್ಷದ ಬಾಲಕ ಸವಣೂರಿನ ಧನ್ವಿತ್ ಈಗ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಲಗಿದ್ದಾನೆ. ಎರಡು ತಿಂಗಳ ಹಿಂದೆ ವಾಂತಿ ಕಾಣಿಸಿಕೊಂಡ ಈತನಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದರೂ ಫಲಕಾರಿ ಆಗಲಿಲ್ಲ. ಬಳಿಕ ಮಂಗಳೂರಿನ ಕೆ. ಎಂ.ಸಿಗೆ ದಾಖಲಿಸಿದರೂ
ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಕೆಳ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ನೀಡಿದ್ದರು. ಬಳಿಕ ಗೆಡ್ಡೆಯನ್ನ
ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ ಪಾತ್ರವಾಗಿದೆ. ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆಯನ್ನು
ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ ಸಲ್ಲಿಸುತ್ತಿದ್ಸು, ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಇವರು ಹಿಂದೆ ಮಂಗಳೂರಿನ