Home Posts tagged #hyderbad

ಟಿವಿ ನಿರೂಪಕನನ್ನು ಅಪಹರಿಸಿದ ತರುಣಿ

ಮದುವೆ ಪ್ರಸ್ತಾಪ ತಿರಸ್ಕರಿಸಿದ ಟಿವಿ ನಿರೂಪಕನನ್ನು ಅಪಹರಿಸಿ ಮದುವೆಗೆ ಒತ್ತಾಯಿಸಿದ ಮಹಿಳಾ ಉದ್ಯಮಿ ಒಬ್ಬರು ಈಗ ಪೋಲೀಸು ಕಸ್ಟಡಿ ಸೇರಿರುವ ಘಟನೆಯು ಹೈದರಾಬಾದ್‌ನಲ್ಲಿ ನಡೆದಿದೆ.ಬಂಧಿತ ಯುವತಿ ಭೋಗಿರೆಡ್ಡಿ ತ್ರಿಶಾ. ಈಕೆ ಐದು ಸ್ಟಾರ್ಟಪ್ ಕಂಪೆನಿಗಳ ವ್ಯವಸ್ಥಾಪಕ ನಿರ್ದೇಶಕಿ ಆಗಿದ್ದಾರೆ. ಮ್ಯಾಟ್ರಿಮೊನಿ ಜಾಲ ತಾಣದ ಮೂಲಕ ಟಿವಿ ಸಂಗೀತ ಚಾನಲ್ ಒಂದರ ನಿರೂಪಕ

ಅವ ಬಿಡ ಇವ ಕೊಡ

ಬಿಜೆಪಿಯ ಮಾಜೀ ಶಾಸಕ ಗೂಳಿಹಟ್ಟಿ ಶೇಖರ್ ಅವರು ನಾಗಪುರದ ಸಂಘ ಕೇಂದ್ರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂದು ನನಗೆ ಪ್ರವೇಶ ಕೊಡಲಿಲ್ಲ ಎಂದು ದೂರಿದ್ದಾರೆ. ಅದೇ ಸಮಯದಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಹೆಚ್ಚು ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿರುವುದು ವರದಿಯಾಗಿದೆ. ಇವೆಲ್ಲ ಒಳ ವೈರುಧ್ಯದ ವಿಷಯಗಳು. ಇದಕ್ಕೆ ಸಂವಾದಿಯಾಗಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಮತ್ತು ದಲಿತರ ಮೇಲೆ ಹಲ್ಲೆ ಹೆಚ್ಚಾಗಿರುವುದಾಗಿಯೂ ವರದಿಯಾಗಿದೆ. ಅದಕ್ಕೆ