ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ
ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ 6ನೇ ಬ್ಲಾಕ್ ಕಾಟಿಪಳ್ಳದ ಮಕ್ಕಳಿಗೆ ಮಾತ್ರ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅತ್ಯಂತ ವಿಶಿಷ್ಟವಾಗಿ ತ್ರಿವರ್ಣ ರಚಿಸಲಾಗಿದೆ. ದೇವಸ್ಥಾನದ ಮುಂದಿನ ಅಂಗಣದಲ್ಲಿ ಧವಸ ಧಾನ್ಯಗಳನ್ನಷ್ಟೇ ಬಳಸಿಕೊಂಡು ಆಕರ್ಷಕ ತ್ರಿವರ್ಣ ರಚಿಸಿದ್ದು ನೋಡುಗರ ಗಮನ ಸೆಳೆದಿದೆ. ಗುರು ಬೆಳದಿಂಗಳು ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಕಲಾವಿದ ಮತ್ತು ಛಾಯಾಗ್ರಾಹಕ ಪುನಿಕ್ ಶೆಟ್ಟಿ ನೇತೃತ್ವದಲ್ಲಿ ಕ್ಷೇತ್ರದ ಸಿಬಂದಿ ಮತ್ತು ಗುರು ಬೆಳದಿಂಗಳು ಸಂಸ್ಥೆಯ ಸದಸ್ಯರು ಸೇರಿ 18 ಗಂಟೆಗಳ
ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ. ಸ್ವಾತಂತ್ರ್ಯ ಕೇವಲ ಒಬ್ಬರ ಸ್ವತ್ತಲ್ಲ. ಸ್ವಾತಂತ್ರ್ಯ ಎಲ್ಲರ ಹಕ್ಕು. ಎಲ್ಲರಿಗೂ ಸೇರಿದ ಈ ಸ್ವಾತಂತ್ರ್ಯ ಲಭಿಸಲು ಅನೇಕ ಮಹನೀಯರ ಕೊಡುಗೆ ಇದೆ.
ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಕಾನ್ಸಲೇಟ್ ಜನರಲ್ ರಣಧೀರ್ ಜೈಸ್ವಾಲ್ , ಪ್ರಸಿದ್ದ ಸಿನಿಮಾ ನಟಿ ಐಲಿನಾ
ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ ಭಾರತದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಈ ಮಹತ್ವಪೂರ್ಣ ಗಳಿಗೆಯನ್ನು ಬಹಳ ಅರ್ಥವತ್ತಾಗಿ
ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ನೀಡಿದ ಅವರು ನಮ್ಮ ದೇಶವಿಂದು ವಿಶ್ವದಲ್ಲೇ ಚಾರಿತ್ರಿಕ ಕಾಲಘಟ್ಟದಲ್ಲಿದೆ. ನಮಗೆ ಸಿಕ್ಕಿದ ಈ ಸ್ವಾತಂತ್ರ್ಯಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಅದೆಷ್ಟೋ ಕಷ್ಟನಷ್ಟಗಳನ್ನು ಹಿರಿಯರು