ಇತ್ತೀಚೆಗೆ ದೇಶದ ನಿಜ ಪರಂಪರೆ ಮತ್ತು ಭಾರತೀಯರ ದಿಟ ಸಂಸ್ಕøತಿಯ ಬಗೆಗೆ ಅರಿವಿಲ್ಲದವರು ಮೀನು ಮಾಂಸದ ಬಗೆಗೆ ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿಯವರೇ ಮಾಂಸ ತಿಂದು ಹಬ್ಬ ಮಾಡಿದರು; ಮೀನು ತಿಂದು ಉತ್ಸವ ನೋಡಿದರು ಎಂದಿತ್ಯಾದಿಯಾಗಿ ಟೀಕಿಸಿದ್ದಾರೆ. ಇಡೀ ಮಾನವ ಕುಲವೇ ಆದಿ ಯುಗದಲ್ಲಿ ಎರಡೇ ಕೆಲಸ ಮಾಡುತ್ತಿದ್ದುದು. ಒಂದು
ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು ತಿಂಗಳಲ್ಲಿ ಫಿಡೆ 2024ರ ಕ್ಯಾಂಡಿಡೇಟ್ಸ್ ವಿಜಯಿಯಾಗಿದ್ದಾನೆ. ಆ ಮೂಲಕ ಗುಕೇಶ್ಗೆ ಚೆಸ್ ವಿಶ್ವ ಚಾಂಪಿಯನ್ ಜೊತೆ ಸ್ಪರ್ಧಿಸಿ ಅತಿ ಕಿರಿಯ ವಿಶ್ವ ಚಾಂಪಿಯನ್ ಆಗಲು ಬಾಗಿಲು ತೆರೆದಂತಾಗಿದೆ. ರಶಿಯಾದ ಗ್ಯಾರಿ ಕಾಸ್ಪರೋವ್ 20 ವರುಷ 11 ತಿಂಗಳಲ್ಲಿ, ನಾರ್ವೆಯ ಮ್ಯಾಗ್ನಸ್
ಇಸ್ರೊದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದೆ. ವಿಕ್ರಮ್ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಚಂದಿರನ ಅಂಗಳದ ಮೇಲೆ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್ ಉರುಳುತ್ತಿರುವ ಚಿತ್ರವನ್ನು ಭಾರತೀಯ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ ನೀಡುವ ಗುರಿ ತಲುಪಿದ್ದೇವೆ. 100 ಕೋಟಿ ಡೋಸ್ ಲಸಿಕೆ ಎಲ್ಲದಕ್ಕೂ ಉತ್ತರ ನೀಡಿದೆ ಎಂದು
ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್ಗಳ ಅಂತರದಿಂದ ರೋಚಕವಾಗಿ ಮಣಿಸಿದರು.
ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ
ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು,ಜನರಲ್ಲಿ ದೇಶಪ್ರೇಮದ ಉನ್ಮಾದವನ್ನು ಸ್ರಷ್ಠಿಸಿ, ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳ ಕೈಗೊಪ್ಪಿಸಿದ ನರೇಂದ್ರ ಮೋದಿ ಸರಕಾರ ನಿಜಕ್ಕೂ ದೇಶದ್ರೋಹಿಯಾಗಿದೆ.ಇಂತಹ ಸರಕಾರ ಮುಂದುವರಿದಲ್ಲಿ ಭವ್ಯಭಾರತದ ಮೂಲಗುಣಗಳಾದ ಜಾತ್ಯಾತೀತತೆ,ಸೌಹಾರ್ದತೆ ಸಂಪೂರ್ಣ ನಾಶವಾಗಲಿದೆ. ಆದ್ದರಿಂದ ದೇಶವನ್ನು ರಕ್ಷಿಸುವ ಹೊಣೆ ದುಡಿಯುವ ವರ್ಗದ ಮೇಲಿದೆ.ಅವರಿಗೆ ಬೆಂಗಾವಲಾಗಿ ದೇಶದ ಯುವಜನತೆ ನಿಲ್ಲಬೇಕಾಗಿದೆ* ಎಂದು DYFI