ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ
ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ” ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ
ಮಂಗಳೂರಿನ ನಂತೂರಿನಲ್ಲಿರುವ ಡಾ. ನಿಟ್ಟೆ ಶಂಕರ್ ಅಡ್ಯಂತಾಯ ಮೆಮೋರಿಯಲ್ ಪಿಯು ಕಾಲೇಜಿನ ಎನ್ಎಸ್ಎಸ್ ಯೂನಿಟ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪತಂಜಲಿ ಯೋಗ ಸಮಿತಿಯ ಉಪಾಧ್ಯಕ್ಷರಾದ ಡಾ. ಜ್ಞಾನೇಶ್ವರ್ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುವಲ್ಲಿ ಯೋಗದ ಪಾತ್ರ ಮಹತ್ವದ್ದು ಎಂದರು. ಡಾ. ಎನ್ ಎಸ್ಎಎಮ್
ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಶ್ಮೀರದ ‘ಶೇರ್ ಇ ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್’ನಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನರು ತಮ್ಮ ವೈಯಕ್ತಿಕ ಯೋಗಕ್ಷೇಮಕ್ಕೂ ಸಮಾಜದ ಕಲ್ಯಾಣಕ್ಕೂಸಂಬಂಧವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಯೋಗ ನೆರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ನಾವು
ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ ಶಕ್ತಿ ಉಂಟಾಗುತ್ತದೆ. ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು. ಎಜೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಪ್ರಶಾಂತ್ ಮಾರ್ಲ ಅವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ