ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ.
ಬಂಟ್ವಾಳ: ಇರಾ ಗ್ರಾಮದ ಕುರಿಯಾಡಿ ತೋಟ ನಿವಾಸಿ ಸದಾಶಿವ ಶೆಟ್ಟಿ (80) ಗುರುವಾರ ಸಂಜೆ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲದಿನಗಳ ಹಿಂದೆ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದವರು ಸಂಜೆ 6ರ ಹೊತ್ತಿಗೆ ಹ್ರದಯಘಾತದಿಂದ ಕೊನೆಯುಸಿರೆಳೆದರು. ಊರಿನಲ್ಲಿ ಕೃಷಿ ಕುಟುಂಬದ ಹಿನ್ನೆಲೆ ಹೊಂದಿದ್ದು ಬಳಿಕ ಸ್ವಂತ ಉದ್ಯಮವನ್ನು ಅರಸಿ ಮುಂಬೈಗೆ ತೆರಳಿ ಸುದೀರ್ಘವಾಗಿ ಅಲ್ಲೇ ಕುಟುಂಬದೊಂದಿಗೆ
ಕರಾವಳಿಯ ಪ್ರತಿಷ್ಠಿತ ಸುದ್ದಿ ವಾಹಿನಿ ವಿ4 ನ್ಯೂಸ್ ಮತ್ತು ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ವಿ4 ನ್ಯೂಸ್ನ ಕಾಮಿಡಿ ಪ್ರೀಮಿಯರ್ ಲೀಗ್ಗೆ ಅದ್ಧೂರಿ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ನ ಪ್ರಬಂಧಕರಾದ ಶಿವಪ್ರಸಾದ್ ರೈ ಶಿಬರೂರು
ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಅಂಗವಾಗಿ ವನಮಹೋತ್ಸವ ಹಾಗು ಆಟಿದಕೂಟ ಇರಾ ಬಂಟರ ಭವನದಲ್ಲಿ ನಡೆಯಿತು. ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರ ಮಾರ್ಗದರ್ಶನದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಹಾಗು ಗಣೇಶ್ ಕೊಟ್ಟಾರಿ ಗಿಡ ನಡುವ ಮೂಲಕ ಉದ್ಘಾಟಿಸಿದರು. ನಂತರ ಆಟಿದಕೂಟ ಕಾರ್ಯಕ್ರಮ ಉದ್ಘಾಟಿಸಿದ ಸೈಂಟ್ ಆಗ್ನೆಸ್ ಕಾಲೀಜಿನ ಪ್ರಾಧ್ಯಾಪಕರೂ, ಪ್ರಖರ ವಾಗ್ಮಿಯೂ ಆದ ಡಾ | ಅರುಣ್ ಉಳ್ಳಾಲ್ ತುಳು