Home Posts tagged #iskcon

ಮಂಗಳೂರು: ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ

ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯು ಸಂಭ್ರಮ-ಸಡಗರದೊಂದಿಗೆ ಸಂಪನ್ನಗೊಂಡಿತು. ಭಕ್ತರು ಇಸ್ಕಾನ್ ಮಂದಿರಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀಕೃಷ್ಣ ದೇವರಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಿಹಿ ನೀರು ಮತ್ತು ತಾಜಾ ರಸಗಳಂತಹ ಮಂಗಳಕರ ಪದಾರ್ಥಗಳೊಂದಿಗೆ ವಿದ್ಯುಕ್ತವಾಗಿ

ಇಸ್ಕಾನ್ ಮಂಗಳೂರು || ಸೆ.6 ಮತ್ತು 7ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ

ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್‍ಬೈಲ್‍ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 2 ಮತ್ತು 3ರಂದು ದೇವಾಲಯದ

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯಗಳ ಮೇಲೆ ದಾಳಿ : ಇಸ್ಕಾನ್ ಮಂದಿರದ ವತಿಯಿಂದ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯಗಳ ಮೇಲೆ ದಾಳಿ ಹಾಗೂ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ , ಮಂಗಳೂರಿನ ಆರ್ಯಸಮಾಜ ಸಮೀಪದಲ್ಲಿರುವ ಇಸ್ಕಾನ್ ಮಂದಿರದ ವತಿಯಿಂದ ಪ್ರತಿಭಟನೆ ನಡೆಯಿತು. ಇದೇ ವೇಳೆ ಕೃಷ್ಣ ಕೀರ್ತನೆಗಳ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಕಾರುಣ್ಯ ಸಾಗರ್ ದಾಸ್ ಮಾತನಾಡಿ, ಬಾಂಗ್ಲಾದೇಶದ ಸರ್ಕಾರ ಹಿಂದೂಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಜೊತೆ ರಕ್ಷಣೆಯನ್ನ ಕೊಡಬೇಕೆಂದು ಎಂದು ಅವರು