ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ
ಸಂಕ್ರಾಂತಿಯೊಂದಿಗೆ ನಾನಾ ದೈವ ದೇವರುಗಳ ಉತ್ಸವ ಗರಿಗೆದರುತ್ತದೆ. ಮಂಗಳೂರಿನ ಕದ್ರಿ ಆಲಯದಲ್ಲೂ ಉತ್ಸವದ ರಂಗು ಎದ್ದಿದೆ. ಹಿಂದೆಲ್ಲ ದೈವ ದೇವರುಗಳ ಉತ್ಸವ ಎಂದರೆ ಕೆಂಪು ಬಿಳಿಯ ಬಟ್ಟೆಯ ಅಲಂಕಾರ ಇರುತ್ತಿತ್ತು. ಈಗೆಲ್ಲ ಕೇಸರಿ ವಿಜಯ; ಭಗವಾ ಬಾವುಟ. ಕದ್ರಿ ಮಂಜುನಾಥ ಎಂದಾಗ ಕದರಿಕಾ ವಿಹಾರ ಎನ್ನುವರು. ಈ ಕದ್ರ, ಕದ್ರಾ, ಕದರಿ ಎಂಬ ಸ್ಥಳನಾಮ ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ, ಆಂಧ್ರದ ಹಲವು ಕಡೆ ಇವೆ. ಇವೆಲ್ಲ ಗುಡ್ಡದಿಂದ ಇಳಿದ ಕಡಿದು ಸ್ಥಳಗಳು. ಅದೇ ಕದ್ರಿ,
ಜೈನರಿಗೆ ಅತ್ಯಂತ ಪವಿತ್ರ ಸ್ಥಳವಾದ ಸಮ್ಮೇದ ಶಿಖರ್ಜಿಯನ್ನು ಜಾರ್ಖಂಡ್ ರಾಜ್ಯ ಸರಕಾರ ಪವಾಸಿ ತಾಣ ಮಾಡಲು ಆದೇಶಿಸಿದ್ದು,ಇದು ಜೈನ ಪಾವಿತ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಿರುವುದನ್ನ ಖಂಡಿಸಿ, ಡಿಸೆಂಬರ್ 28ರಂದು ಮೂಡಬಿದ್ರೆಯಲ್ಲಿ ಹಕ್ಕೋತ್ತಾಯ ಚಳುವಳಿಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಜೈನ ಸಮುದಾಯದ ಮುಖಂಡರಾದ ಕೆ.ಅಭಯಚಂದ್ರ ಜೈನ್ ಹೇಳಿದ್ದಾರೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,